ರೈತ

General information ಪಟ್ಟಿ ಭಾಗ್ಯ ರೈತ ಸಾಲಮನ್ನಾ ಹೆಸರು

ಕೆಲವು ರೈತರಿಗೇಕೆ ಸಾಲಮನ್ನಾ ಭಾಗ್ಯ ಸಿಗಲಿಲ್ಲ. ಹೆಸರು ಪಟ್ಟಿಯಲ್ಲಿದ್ದರೂ ಸಾಲಮನ್ನಾ ಏಕಾಗಿಲ್ಲಾ? ಇಲ್ಲಿದೆ ಮಾಹಿತಿ

H.D. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ 2018 ರಲ್ಲಿ ರಾಜ್ಯದ ರೈತರ ಒಂದು ಲಕ್ಷ ರೂಪಾಯಿಯವರೆಗೆ  ಸಾಲಮನ್ನಾ ಘೋಷಣೆ ಮಾಡಿದ್ದರು. ಹೌದು, 2018 ರಲ್ಲಿ ಕಾಂಗ್ರೆಸ್(Congress) ಮತ್ತು ಜೆಡಿಎಸ್(JDS)  ಸಮ್ಮಿಶ್ರ ಸರ್ಕಾರವಿತ್ತು. ಇಂತಹ ಕಠಿಣ ಪರಿಸ್ಥಿತಿಯಲ್ಲಿಯೂ ಸಹ H.D. ಕುಮಾರ ಸ್ವಾಮಿಯವರು ಸಾಲಮನ್ನಾ ಭಾಗ್ಯ ನೀಡಿದ್ದರು. ಚುನಾವಣೆ ಪೂರ್ವದಲ್ಲಿ ತಾವು ಮುಖ್ಯಮಂತ್ರಿಯಾದರೆ ರೈತರ ಸಾಲಮನ್ನಾ ಮಾಡುತ್ತೇನೆಂದು ಘೋಷಣೆ ಮಾಡಿದ್ದರು….

Government Scheme ಮೊಬೈಲ್ ಯೋಜನಾ ರೈತ

ನಿಮ್ಮ ಮೊಬೈಲ್ ಮೂಲಕ ರೈತರಿಗೆ ಯಾವ ಯೋಜನೆಯಿಂದ ಎಷ್ಟು ಸಹಾಯಧನ ಸಿಗಲಿದೆ ಎಂದು ಪರೀಶಿಲಿಸಿ

ರೈತರಿಗೆ ಕೃಷಿ ಇಲಾಖೆಯಿಂದ ಯಾವ ಯಾವ ಯೋಜನೆಗಳಿಂದ ಯಾವ ಯಾವ ಸೌಲಭ್ಯ ಸಿಗುತ್ತವೆ. ಎಂದು ‌ನಿಮ್ಮ ಫೋನ್ ಮೂಲಕ ಪರಿಶೀಲಿಸಿ. ರೈತ ಶಕ್ತಿ ಯೋಜನೆ ರೈತರಿಗೆ ರೈತ ಶಕ್ತಿ ಯೋಜನೆಯಡಿ ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಲು ಡೀಸೆಲ್ ಸಹಾಯಧನ (Subsidy)ನೀಡುವ ರೈತ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಪ್ರತಿ ಎಕರೆಗೆ 250 ರೂಪಾಯಿಗಳಂತೆ 5 ಎಕರೆಗೆ 1250…

Government Scheme ಆಹಾರ ತಯಾರಿಕಾ ಪಶು ಯೋಜನಾ ರೈತ

ಪಶು ಆಹಾರ ತಯಾರಿಕಾ ಘಟಕ ಸ್ಥಾಪನೆಗೆ ರೈತರಿಂದ ಅರ್ಜಿ ಆಹ್ವಾನ

ಆತ್ಮ ನಿರ್ಭರ ಭಾರತ ಯೋಜನೆಯಡಿ ಪಶುಸಂಗೋಪನೆ ಚಟುವಟಿಕೆಗಳಾದ ಡೈರಿ ಉತ್ಪನ್ನಗಳ ಸಂಸ್ಕರಣೆ(Processing of dairy products) ಮತ್ತು ಮಾಂಸ ಸಂಸ್ಕರಣಾ ಘಟಕಗಳ ಸ್ಥಾಪನೆ (Establishment of meat processing units) ಹಾಗೂ ಪಶು ಆಹಾರ ತಯಾರಿಕಾ ಘಟಕಗಳ ಸ್ಥಾಪನೆಗೆ ಉತ್ತೇಜನ ನಿಡಲಾಗುತ್ತಿದ್ದು, ಇದಕ್ಕಾಗಿ ವಿವಿಧ ವರ್ಗಗಳ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪಶುಪಾಲನಾ ಮತ್ತು…