governament

governament Government Scheme scheme.

ಹೊಸ ರೇಷನ್‌ ಕಾರ್ಡ್‌ ಅರ್ಜಿ ಪ್ರಾರಂಭ, ರೇಷನ್‌ ಕಾರ್ಡ್‌ ತಿದ್ದುಪಡಿ ಪ್ರಾರಂಭ

ಹೊಸ ರೇಷನ್‌ ಕಾರ್ಡ್‌ ಅರ್ಜಿ ಪ್ರಾರಂಭ, ರೇಷನ್‌ ಕಾರ್ಡ್‌ ತಿದ್ದುಪಡಿ ಪ್ರಾರಂಭ ಸಂಪೂರ್ಣ ಮಾಹಿತಿ ಇಲ್ಲಿದೆ.  ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ನೀವೆಲ್ಲರೂ ರೇಷನ್‌ ಕಾರ್ಡ್ ಅಥವಾ ಪಡಿತರ ಚೀಟಿ ಹೊಂದಿರವಿರೇ ಹಾಗಿದ್ದರೆ ನಿಮ್ಮ ರೇಷನ್‌ ಕಾರ್ಡ್‌ನಲ್ಲಿ ಯಾವುದೇ ರೀತಿಯ ತಪ್ಪುಗಳಿದ್ದರೆ ಅದನ್ನು ಸರಿಪಡಿಸಬಹುದು.  ಹಾಗೆಯೇ ರೇಷನ್‌ ಕಾರ್ಡ್‌ ಇಲ್ಲದವರು ಹೊಸ ರೇಷನ್‌ ಕಾರ್ಡ್‌…

governament Government Scheme scheme.

ಹೊಸ ರೇಷನ್ ಕಾರ್ಡ್ ಲೀಸ್ಟ್‌ನಲ್ಲಿ ನಿಮ್ಮ ಹೆಸರಿದೆಯಾ? ಮೊಬೈಲ್‌ನಲ್ಲೇ ಚೆಕ್ ಮಾಡಿ ಹೊಸ ರೇಷನ್ ಕಾರ್ಡ್ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ? ರೇಷನ್ ಕಾರ್ಡ್‌ಗಾಗಿ ಸಲ್ಲಿಸಿದ್ದ ಅರ್ಜಿ ಸ್ಥಿತಿ ಏನಾಯ್ತು? ನಿಮ್ಮ ರೇಷನ್ ಕಾರ್ಡ್ ಆಕ್ಟೀವ್ ಆಗಿದೆಯೋ ಇಲ್ಲವೋ? ಎಂಬ ಗೊಂದಲವನ್ನು ಸುಲಭವಾಗಿ ಪರಿಹರಿಸಿಕೊಳ್ಳಬಹುದು… ಹೊಸ ರೇಷನ್ ಕಾರ್ಡ್ ಪಡೆಯಲು ಕಾತುರದಿಂದ ಕಾಯುತ್ತಿರುವವರ ಸಂಖ್ಯೆ ದಿನೇ…

governament Government Scheme scheme.

ಕೃಷಿಗೆ ಬಜೆಟ್‌ ನಲ್ಲಿ ಸಿಕ್ಕಿದ್ದು ಏನು? ರೈತರಿಗೆ ಭರ್ಜರಿ ಸಿಹಿ ಸುದ್ದಿ, 10 ಅದ್ಭುತ ಘೋಷಣೆಗಳು

ಕೃಷಿಗೆ ಬಜೆಟ್‌ ನಲ್ಲಿ ಸಿಕ್ಕಿದ್ದು ಏನು? ರೈತರಿಗೆ ಭರ್ಜರಿ ಸಿಹಿ ಸುದ್ದಿ, 10 ಅದ್ಭುತ ಘೋಷಣೆಗಳು    ನಮಸ್ಕಾರ, ರೈತರಿಗೆ ಸಂತಸದ ಸುದ್ದಿ, ಈ ಬಾರಿ ಬಜೆಟ್‌ ನಲ್ಲಿ ರೈತರ ಸಮಸ್ಯೆಗಳನ್ನು ಬಗೆಹರಿಸಲು ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರೈತರಿಗೆ ಶುಭ ಸುದ್ದಿ ನೀಡಿದೆ. ಹಾಗೆಯೇ ರೈತರಿಗೆ ಕೃಷಿಯಲ್ಲಿ ಬೇಕಾಗುವಂತಹ ಎಲ್ಲಾ ಅನುಕೂಲವನ್ನು…

governament Government Scheme scheme.

SC,ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

SC,ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ 2021ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. 2021ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸ್‌…

governament Government Scheme scheme.

ರಾಜ್ಯದ ಶಿಕ್ಷಕರ ಮಕ್ಕಳ ಉನ್ನತ ವ್ಯಾಸಂಗ ಧನಸಹಾಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ಶಿಕ್ಷಕರ ಮಕ್ಕಳ ಉನ್ನತ ವ್ಯಾಸಂಗ ಧನಸಹಾಯಕ್ಕೆ ಅರ್ಜಿ ಆಹ್ವಾನ 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಶಿಕ್ಷಕರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಧನಸಹಾಯ ಮಂಜೂರು ಮಾಡುವ ಸಲುವಾಗಿ ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನದಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ, 2022-23ನೇ ಶೈಕ್ಷಣಿಕ ಸಾಲಿಗೆ ಶಿಕ್ಷಕರ ಮಕ್ಕಳ…

governament Government Scheme scheme.

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ ಸಿಗಲಿದೆ ರೂ.20 ಸಾವಿರ ಸಹಾಯ ಧನ –

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ ಸಿಗಲಿದೆ ರೂ.20 ಸಾವಿರ ಸಹಾಯ ಧನ –  ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,…

governament Government Scheme scheme.

ಉಚಿತ ಹೈನುಗಾರಿಕೆ ತರಬೇತಿ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನ

ಉಚಿತ ಹೈನುಗಾರಿಕೆ ತರಬೇತಿ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಫೆಬ್ರವರಿ ಮಾಹೆಯಲ್ಲಿ 5 ದಿನಗಳ ಕಾಲ ರೈತ ಮಹಿಳೆಯರಿಗೆ ಉಚಿತ ಹೈನುಗಾರಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಫೆ. 5ರೊಳಗಾಗಿ ಕೃಷಿ ವಿಜ್ಞಾನ ಕೇಂದ್ರ, ಹನುಮನಮಟ್ಟಿ, ರಾಣಿ ಬೆನ್ನೂರ (ತಾ)ಗೆ ಈ ವಿಳಾಸದಲ್ಲಿ ತಮ್ಮ ಆಧಾರ ಕಾರ್ಡ ಮತ್ತು…

governament Government Scheme scheme.

ಹತ್ತು ವರ್ಷ ಹಳೆಯ ಉತಾರ ಮೊಬೈಲ್ ನಲ್ಲಿ ನೋಡುವುದು ಹೇಗೆ?

ಹತ್ತು ವರ್ಷ ಹಳೆಯ ಉತಾರ ಮೊಬೈಲ್ ನಲ್ಲಿ ನೋಡುವುದು ಹೇಗೆ?   ಬಾಂಧವರೇ, ನೀವೇನಾದರೂ ಹಿಂದೆ ನಿಮ್ಮ ಹೊಲ ಯಾರ ಹೆಸರಲ್ಲಿತ್ತು, ಅಥವಾ ಬ್ಯಾಂಕಿನಲ್ಲಿ ಸಾಲವನ್ನು ತೆಗೆದುಕೊಳ್ಳುವಾಗ ಅವರು ಹಳೆಯ ಉತಾರ ತರಲು ಹೇಳುತ್ತಾರೆ, ಆನ್‌ಲೈನ್‌ನಲ್ಲಿ ಮೊಬೈಲ್ ಮೂಲಕ ಹಳೆಯ ಉತ್ತರವನ್ನು ಹೇಗೆ ನೋಡುವುದು ಎಂದು ತಿಳಿದುಕೊಳ್ಳೋಣ ಬನ್ನಿ. ಮೊಟ್ಟ ಭೂಮಿ ಅಧಿಕೃತ ವೆಬ್ ಸೈಟ್…

governament Government Scheme scheme.

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್‌ ಯೋಜನೆ 2023

10th, 12th ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್‌ ಯೋಜನೆ ಸರ್ಕಾರದ ಮಹತ್ವದ ನಿರ್ಧಾರ:-  ವಿದ್ಯಾರ್ಥಿಗಳಿಗಾಗಿ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ಬಾರಿ 10 ಮತ್ತು 12 ನೇ ವಿದ್ಯಾರ್ಥಿಗಳಿಗೆ‌ ದೊಡ್ಡ ಸುದ್ದಿ ಉಚಿತವಾಗಿ ಲ್ಯಾಪ್‌ ಟಾಪ್ ಸಿಗಲಿದೆ, ಸರ್ಕಾರವು ದೊಡ್ಡ ಸೂಚನೆಗಳನ್ನು ನೀಡಿದೆ, ಈಗ ಎಲ್ಲರಿಗೂ ಉಚಿತ ಲ್ಯಾಪ್‌ಟಾಪ್ ಯೋಜನೆಯ ಲಾಭ ಸಿಗುತ್ತದೆ,…

governament Government Scheme scheme.

ಜನವರಿ 31ರಂದು ರೈತರ ಖಾತೆಗೆ ಹಣ ಜಮೆ

ಜನವರಿ 31ರಂದು ರೈತರ ಖಾತೆಗೆ ಹಣ ಜಮೆ: ಯಾರ ಯಾರ ಖಾತೆಗಳಿಗೆ ಜಮಯಾಗಲಿದೆ?   ಬಾಂಧವರೇ, ಜನವರಿ 31ರಂದು ರೈತರ ಖಾತೆಗಳಿಗೆ ಹಣ ಜಮಯಾಗಲಿದೆ, ಪ್ರತಿಯೊಬ್ಬ ರೈತನಿಗೆ 250ಗಳಿಂದ 1250 ಗಳು ವರೆಗೆ ಹಣ ಜಮಯಾಗುತ್ತದೆ, ಹಾಗಾದರೆ ಯಾರ ಯಾರ ಖಾತೆಗಳಿಗೆ ಜಮಯಾಗಲಿದೆ ಎಂಬುದನ್ನು ಇಲ್ಲಿ ನೋಡೋಣ ಬನ್ನಿ.   ಯಾವ ಯೋಜನೆ?   ಕೃಷಿ…