ಸ್ಮಾರ್ಟ್ ಫೋನ್ ಮೂಲಕ ನಿಮ್ಮ ಹೊಲದ ಮುಟೇಶನ್ ಪರಿಶೀಲಿಸಿ
ರೈತರು ತಮ್ಮ ಸ್ಮಾರ್ಟ್ ಫೋನ್ ಮೂಲಕ ಜಮೀನಿನ ಮುಟೇಶನ್ ಇತಿಹಾಸ(History)ವನ್ನು ಪರಿಶೀಲಿಸಬಹುದು. ರೈತರು ತಮ್ಮ ಜಮೀನು(Land) ಯಾರ ಹೆಸರಿನಿಂದ ಯಾರ ಹೆಸರಿಗೆ ವರ್ಗಾವಣೆ(Transfer)ಯಾಗಿದೆ? ಹಾಗೂ ನಿಮ್ಮ ಜಮೀನು ಜಂಟಿಯಾಗಿದ್ದರೆ ಯಾರ ಯಾರ ಹೆಸರಿನೊಂದಿಗೆ ಜಂಟಿಯಾಗಿದೆ ಎಂಬುದನ್ನು ಸ್ಮಾರ್ಟ್ ಫೋನ್ ನಲ್ಲೇ ಚೆಕ್ ಮಾಡಬಹುದು. ಇದೇನಪಾ, ಜಮೀನಿನ ಮುಟೇಶನ್ ಸಹ ಮೊಬೈಲ್ ನಲ್ಲೇ ಚೆಕ್ ಮಾಡಬಹುದಾ? ಎಂಬ…
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ
ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ(Scheme)ಯಡಿಯಲ್ಲಿ ನೀರಾವರಿ ಘಟಕ ಅಳವಡಿಕೆಗೆ 90% ರಷ್ಟು ಸಹಾಯಧನ ನೀಡಲು ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯಸರ್ಕಾರ ಹಾಗೂ ಕೇಂದ್ರ ಸರ್ಕಾರದ ಅಡಿಯಲ್ಲಿ ತೋಟಗಾರಿಕೆ ಇಲಾಖೆಯ ಮುಖಾಂತರ ತೋಟಗಾರಿಕೆ ಬೆಳೆಗಳಾದ ಹಣ್ಣು(Fruit) ತರಕಾರಿ(Vegetable), ಹೂವು(Flower) ಪ್ಯಾಂಟೇಶನ್ ಬೆಳೆಗಳು, ಔಷಧ ಸುಗಧ ಸಸ್ಯಗಳು, ಹಾಗೂ ಸಾಂಬಾರು ಬೆಳೆಗಳಿಗೆ…
ನಿಮ್ಮ ಸ್ಮಾರ್ಟ್ ಫೋನ್ನಲ್ಲಿ ನಿಮ್ಮ ಸರ್ವೇ ನಂಬರ್ ಹಾಕಿ ಎಷ್ಟು ಜಮೀನು ಇದೆ ಎಂದು ಪರಿಶೀಲಿಸಿ
ರೈತರು ತಮ್ಮ ಸ್ಮಾರ್ಟ್ ಫೋನ್ ಮುಖಾಂತರ ತಮ್ಮ ಸರ್ವೇ ನಂಬರ್ ಹಾಕಿ ಅಕ್ಕಪಕ್ಕದ ಜಮೀನಿನ ಯಾವ ಮಾಲಿಕರಿಗೆ ಎಷ್ಟು ಜಮೀನು(Land) ಇದೆ ಎಂದು ಪರಿಶೀಲಿಸಬಹುದು. ರೈತರು ತಮ್ಮ ಸ್ಮಾರ್ಟ್ ಫೋನ್ ಮೂಲಕ ತಮ್ಮ ಸರ್ವೇ ನಂಬರ್ ಹಾಕಿದರೆ ಸಾಕು ತಮ್ಮ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಹಾಗೂ ಅಕ್ಕಪಕ್ಕದ ಜಮೀನಿನ ಮಾಲಿಕರಿಗೆ ಎಷ್ಟು ಎಕರೆ ಜಮೀನಿರುವ…
ಕೃಷಿಹೊಂಡ, ಹನಿ ನೀರಾವರಿ, ತುಂತುರು ನೀರಾವರಿಗೆ 90% ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯಲ್ಲಿ 2022-23ನೇ ಸಾಲಿನಲ್ಲಿ ಪಿ.ಎಂ.ಕೆ.ಎಸ್.ವೈ(PMKSY) ಯೋಜನೆಯಡಿಯಲ್ಲಿ ಹನಿ ನೀರಾವರಿ(Drip irrigation) ತುಂತುರು ನೀರಾವರಿ(Sprinkler irrigation), ಕೃಷಿ ಹೊಂಡ (Agricultural pit) ಸೇರಿದಂತೆ ಇನ್ನಿತರ ಚಟುವಟಿಕೆಗೆ ಸಹಾಯಧನ (Subsidy) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಪ್ರತಿ ವರ್ಷದಂತೆ ಈ ವರ್ಷವೂ ಸಹ ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಗಳಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ…
ನಿಮ್ಮ ಸ್ಮಾರ್ಟ್ ಫೋನ್ ನಲ್ಲಿ ನಿಮ್ಮ ಹೆಸರಿನಲ್ಲಿರುವ ಪಹಣಿ ಎಷ್ಟು ವರ್ಷ ಹಳೆಯದ್ದು ಎಂದು ಪರಿಶೀಲಿಸಿ
ರೈತರು ಸ್ಮಾರ್ಟ್ ಫೋನ್ ಮೂಲಕ ತಮ್ಮ ಹೆಸರಿಗಿರುವ ಪಹಣಿ ಎಷ್ಟು ವರ್ಷ ಹಳೆಯದು ಎಂದು ಪರಿಶೀಲಿಸಬಹುದು. ರೈತರು ಯಾರ ಸಹಾಯ (Help) ಇಲ್ಲದೆ ತಮ್ಮ ಮೊಬೈಲ್ ನಲ್ಲಿ ಇಪ್ಪತ್ತು ವರ್ಷಕ್ಕಿಂತ ಅಧಿಕ ಹಳೆಯ ಪಹಣಿಯನ್ನು ಸ್ಮಾರ್ಟ್ ಫೋನ್ ನಲ್ಲಿ ಪರಿಶೀಲಿಸಬಹುದು. ಹೇಗೆ ಅಂತ ನೋಡಿ. ಮೊಬೈಲ್ ನಲ್ಲೇ ಹಳೆಯ ಪಹಣಿ ನೋಡುವುದು ಹೇಗೆ? ರೈತರು ಹಳೆಯ…
ನಿಮ್ಮ ಮೊಬೈಲ್ನಲ್ಲಿ ಬೆಳೆ ಪರಿಹಾರ ಹಣ ಯಾವ ರೈತರಿಗೆ ಎಷ್ಟು ಹಣ ಜಮೆ ಆಗಿದೆ ಎಂದು ಪರಿಶೀಲಿಸಿ
ನಿಮ್ಮ ಸ್ಮಾರ್ಟ್ ಫೋನ್ ಮೂಲಕ ಬೆಳೆ ಹಾನಿ ಪರಿಹಾರ ಹಣ (Crop damage compensation money) ಎಷ್ಟು ಹಣ ಯಾವ ಖಾತೆಗೆ ಜಮೆಯಾಗಿದೆ ಎಂಬುದನ್ನು ಪರಿಶೀಲಿಸಿ. ಕೇವಲ ಆಧಾರ್ ಕಾರ್ಡ್ ಮೂಲಕ ರೈತರು ಪ್ರಸ್ತುತ ವರ್ಷ ಹಾಗೂ ಎರಡು ವರ್ಷಗಳ ಹಿಂದೆ (Two years Back) ಬೆಳೆ ಹಾನಿ ಪರಿಹಾರ ಹಣ ಯಾವ ಖಾತೆಗೆ ಜಮಾ…
ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಜಮೀನು ಹಾಗೂ ಅಕ್ಕಪಕ್ಕದ ಜಮೀನುಗಳಿಗೆ ಹೋಗಲು ದಾರಿ ಇದೆಯೇ ಎಂದು ಪರಿಶೀಲಿಸಿ.
ರೈತರು ತಮ್ಮ ಮೊಬೈಲ್ ನಲ್ಲಿ ಜಮೀನು ಹಾಗೂ ಅಕ್ಕಪಕ್ಕದ ಜಮೀನುಗಳಿಗೆ ಹೋಗಲು ದಾರಿ ಇದೆಯೇ ಎಂದು ಪರಿಶೀಲಿಸಬಹುದು. ಈ ಕಾರಣದಿಂದ ರೈತರು ಸರ್ಕಾರಿ ಕಚೇರಿಗಳಿಗೆ ಹೋಗಬೇಕಾಗಿಲ್ಲ, ಯಾವ ಅಧಿಕಾರಿಗಳ ಬಳಿ ಹೋಗಿ ಕೈಕಟ್ಟಿ ನಿಂತುಗೊಳ್ಳುವ ಅಗತ್ಯವೂ ಇಲ್ಲ, ಕಚೇರಿ(Office)ಗೆ ಸುತ್ತಾಡುವ ಕಾಲ ಈಗಿಲ್ಲ. ಈ ಇಂಟರ್ನೇಟ್ (Internet) ಯುಗದಲ್ಲಿ ರೈತರು ಕುಳಿತಲ್ಲಿಯೇ ಜಮೀನಿನ ದಾಖಲೆಗಳು(Documents) ಸೇರಿದಂತೆ…
ಅಮೃತ ಜ್ಯೋತಿ ಯೋಜನೆ
ಅಮೃತ ಜ್ಯೋತಿ (Amruth Jyoti Yojana) ಕಾರ್ಯಕ್ರಮದಡಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡತನ ರೇಖೆಗಿಂತ ಕೆಳಗಿರುವl (BPL) ಎಲ್ಲಾ ಕುಟುಂಬಕ್ಕೆ ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಹೌದು, ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ…
ಪಿಎಂ ಕುಸುಮ್ ಯೋಜನೆ
ಕೇಂದ್ರ ಸರ್ಕಾರದ ಪಿಎಂ ಕುಸುಮ್ ಯೋಜನೆಯಡಿಯಲ್ಲಿ (PM Kusum Yojana) ಉಚಿತ ಸೌರಚಾಲಿತ ಕೃಷಿ ಪಂಪ್ಸೆಟ್ ಗಳಿಗಾಗಿ ಆನ್ಲೈನ್ ಮೂಲಕ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಎಂ ಕುಸುಮ್ ಯೋಜನೆಯಡಿ (PM Kusum Yojana) ಮೊದಲ ಹಂತದಲ್ಲಿ ಸುಮಾರು 4400 ಜಾಲಮುಕ್ತ ಸೌರಶಕ್ತಿ ಚಾಲಿತ ಪಂಪಸೆಟ್ ಗಳನ್ನು ಅಳವಡಿಸುವ ಯೋಜನೆಯನ್ನು ಕೆ.ಆರ್.ಇ.ಡಿಎಲ್ ಮೂಲಕ ರಾಜ್ಯ ವ್ಯಾಪ್ತಿಯ ವಿದ್ಯುತ್…
ಬೈಕ್ ಖರೀದಿಗೆ ಐವತ್ತು ಸಾವಿರ ರೂಪಾಯಿ ಸಹಾಯಧನ ನೀಡಲು ತಾಂಡಾ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
2022-23ನೇ ಸಾಲಿನ ಪರಿಶಿಷ್ಟ ಜಾತಿಯ (Scheduled caste) ಜನರ ಆರ್ಥಿಕ ಅಭಿವೃದ್ಧಿ(Economic Development) ಗಾಗಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಲಸ (ಕೆಲಸ) ಹುಡುಕುತ್ತಿರುವ ಯುವಕರಿಗೆ (young People) ದ್ವಿಚಕ್ರ ವಾಹನ (Two Wheeler) ಖರೀದಿಗೆ ಐವತ್ತು ಸಾವಿರ ರೂಪಾಯಿ ಸಹಾಯಧನ (Assistance Fund) ನೀಡಲು ಅರ್ಹ ಫಲಾನುಭವಗಳಿಂದ ಅರ್ಜಿ…