ಹಾವೇರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಿರಿಯ ನಾಗರಿಕರ ಪ್ರಯಾಣದರ ರಿಯಾಯಿತಿ ಸೌಲಭ್ಯವನ್ನು ಫೆಬ್ರುವರಿ 10 ರಿಂದ ಮುಂದುವರಿಸಿ ಆದೇಶ ಹೊರಡಿಸಿದೆ.
ಕೋವಿಡ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಿಯಾಯಿತಿ ಸೌಲಭ್ಯವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿತ್ತು.
ಹಿರಿಯನಾಗರಿಕರ ರಿಯಾಯಿತಿ ದರ ಸೌಲಭ್ಯವನ್ನು ಪುನಃ ಆರಂಭಿಸಲಾಗಿದ್ದು, ಹಿರಿಯ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ಬಿಪಿಎಲ್ ಪಡಿತರ ಚೀಟಿ ಹಿಂತಿರುಗಿಸಿ, ಇಲ್ಲಾಂದ್ರೆ ಕ್ರಿಮಿನಲ್ ಕೇಸ್.!?
ನವ ವಧುವಿನಂತೆ ಸಿಂಗಾರಗೊಂಡಿದೆ ಹೊಸನೀರಲಗಿ ಗ್ರಾಮ. ಯಾಕೆ ಅಂತೀರಾ ಈ ಸುದ್ದಿ ಓದಿ
ಸ್ನೇಹಿತೆಯ ಮೊಬೈಲ್ ತೆಗೆದುಕೊಂಡು ಬಸ್ಸಿನಲ್ಲಿ ವಿಡಿಯೋ ರಿಕಾರ್ಡ್ ಮಾಡಿದ ಕಾಲೇಜು ವಿಧ್ಯಾರ್ಥಿನಿ. ಅಷ್ಟಕ್ಕೂ ಅಲ್ಲಿ ಆಗಿದ್ದಾದರೂ ಏನು…?