ಸಹೋದರನ ಮದುವೆಯ ಹಿನ್ನೆಲೆಯಲ್ಲಿ ಕಮಲಾಪುರ ಗ್ರಾಮಕ್ಕೆ ಲಗ್ನಪತ್ರಿಕೆ ವಿತರಿಸಲು ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ರಟ್ಟೀಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
_____
ಸಹೋದರನ ಮದುವೆಯ ಹಿನ್ನೆಲೆಯಲ್ಲಿ ಕಮಲಾಪುರ ಗ್ರಾಮಕ್ಕೆ ಲಗ್ನಪತ್ರಿಕೆ ವಿತರಿಸಲು ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ರಟ್ಟೀಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
_____
More Stories
ರಸ್ತೆಯಲ್ಲಿ ಗೋಳಾಡುತ್ತಿರುವ ರೈತರನ್ನು ಕಂಡು ಕಾರು ನಿಲ್ಲಿಸಿದ ಎಮ್.ಪಿ.ರೇಣುಕಾಚಾರ್ಯ: ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!?
ಗುತ್ತಲದಲ್ಲಿ ಜುವೆಲ್ಲರಿ ಶಾಪ್ ಕಳ್ಳತನ. ಕಳ್ಳರ ಕರಾಮತ್ತು ಸಿಸಿ ಕ್ಯಾಮರಾದಲ್ಲಿ ಸೆರೆ
ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರೇಮಿಗಳಿಬ್ಬರು ಶವವಾಗಿ ಪತ್ತೆ..!