ಕೆಲವು ರೈತರಿಗೇಕೆ ಸಾಲಮನ್ನಾ ಭಾಗ್ಯ ಸಿಗಲಿಲ್ಲ. ಹೆಸರು ಪಟ್ಟಿಯಲ್ಲಿದ್ದರೂ ಸಾಲಮನ್ನಾ ಏಕಾಗಿಲ್ಲಾ? ಇಲ್ಲಿದೆ ಮಾಹಿತಿ
H.D. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ 2018 ರಲ್ಲಿ ರಾಜ್ಯದ ರೈತರ ಒಂದು ಲಕ್ಷ ರೂಪಾಯಿಯವರೆಗೆ ಸಾಲಮನ್ನಾ ಘೋಷಣೆ ಮಾಡಿದ್ದರು. ಹೌದು, 2018 ರಲ್ಲಿ ಕಾಂಗ್ರೆಸ್(Congress) ಮತ್ತು ಜೆಡಿಎಸ್(JDS) ಸಮ್ಮಿಶ್ರ ಸರ್ಕಾರವಿತ್ತು. ಇಂತಹ ಕಠಿಣ ಪರಿಸ್ಥಿತಿಯಲ್ಲಿಯೂ ಸಹ H.D. ಕುಮಾರ ಸ್ವಾಮಿಯವರು ಸಾಲಮನ್ನಾ ಭಾಗ್ಯ ನೀಡಿದ್ದರು. ಚುನಾವಣೆ ಪೂರ್ವದಲ್ಲಿ ತಾವು ಮುಖ್ಯಮಂತ್ರಿಯಾದರೆ ರೈತರ ಸಾಲಮನ್ನಾ ಮಾಡುತ್ತೇನೆಂದು ಘೋಷಣೆ ಮಾಡಿದ್ದರು….
ನಿಮ್ಮ ಹಳ್ಳಿಯಲ್ಲಿನ ಕೆಲಸಗಳ ಪಟ್ಟಿ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮೂರಿನಲ್ಲಿ ಯಾವ ಯಾವ ಕಾಮಗಾರಿಗಳ ಕೆಲಸಗಳು ಪ್ರಗತಿಯಲ್ಲಿವೆ? ಯಾವ ಕಾಮಗಾರಿಗಳ ಕೆಲಸ(Work) ಮುಗಿದಿದೆ? ಯಾವ ಕಾಮಗಾರಿಗೆ ಎಷ್ಟು ಹಣ(Money) ಮಂಜೂರಾಗಿದೆ ಎಂಬುದನ್ನು ಸ್ಮಾರ್ಟ್ ಫೋನ್ (Mobile)ನಲ್ಲೇ ಪರಿಶೀಲಿಸಿ. ಹೌದು, ಇಂದು ತಾಂತ್ರಿಕತೆ(Technology) ಎಷ್ಚು ಬೆಳೆದಿದೆ ಎಂದರೆ ಕ್ಷಣಮಾತ್ರದಲ್ಲಿ ದೇಶದ ಮೂಲೆ ಮೂಲೆಗಳ ಸುದ್ದಿ ಸಮಾಚಾರ ಅಷ್ಟೇ ಅಲ್ಲ, ನಮ್ಮ ಅಕ್ಕಪಕ್ಕದಲ್ಲಿಏನೇನು ನಡೆದಿದೆ ಎಂಬುದರ ಸ್ಟೇಟಸ್(Status) ಸಹ…