scheme.

government Government Scheme scheme.

ಸ್ವಯಂ ಉದ್ಯೋಗಕ್ಕೆ ನೇರ ಸಾಲ ಯೋಜನೆ: ಪ್ರತಿ ಫಲಾನುಭವಿಗೆ ಸಿಗಲಿದೆ ರೂ.1,00,000 ಧನ ಸಹಾಯ

ಸ್ವಯಂ ಉದ್ಯೋಗಕ್ಕೆ ನೇರ ಸಾಲ ಯೋಜನೆ: ಪ್ರತಿ ಫಲಾನುಭವಿಗೆ ಸಿಗಲಿದೆ ರೂ.1,00,000 ಧನ ಸಹಾಯ ಈ ಯೋಜನೆಯಡಿ ಫಲಾನುಭವಿಗಳಿಗೆ ಸಣ್ಣಪುಟ್ಟ ವ್ಯಾಪಾರದ ಚಟುವಟಿಕೆಗಳಾದ ಪೆಟ್ಟಿ ಅಂಗಡಿ, ಸಿದ್ಧ ಉಡುಪುಗಳ ಅಂಗಡಿ, ಕುರಿ ಮತ್ತು ಮೇಕೆ ಸಾಕಣೆ, ಮೀನುಗಾರಿಕೆ, ಹಣ್ಣು ಮತ್ತು ತರಕಾರಿ ಅಂಗಡಿ, ಟೈಲರಿಂಗ್ ಮುಂತಾದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ನಿಗಮವು ಪ್ರತಿ ಫಲಾನುಭವಿಗೆ…

government Government Scheme scheme.

SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಎಸ್‌ಎಸ್‌ಪಿ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ?…

government Government Scheme scheme.

ಇ-ಸ್ವತ್ತಿನ ದಾಖಲೆಗಳನ್ನು ನಿಮ್ಮ ಮೊಬೈಲ್ ನಲ್ಲೇ ಪರಿಶೀಲಿಸಬಹುದು.

ಇ-ಸ್ವತ್ತಿನ ದಾಖಲೆಗಳನ್ನು ನಿಮ್ಮ ಮೊಬೈಲ್ ನಲ್ಲೇ ಪರಿಶೀಲಿಸಬಹುದು. ಗ್ರಾಮ ಪಂಚಾಯತಿಯಲ್ಲಿ ಆಸ್ತಿ ನೋಂದಣಿ ಹೇಗೆ ಮಾಡುವುದು? ಇ-ಸ್ವತ್ತು ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ ಗ್ರಾಮ ಪಂಚಾಯತಿಯಡಿಯಲ್ಲಿ ಬರುವ ಆಸ್ತಿಗಳನ್ನು ನೋಂದಣಿ ಮಾಡುವ ಪದ್ದತಿ ಹೇಗೆ? ಗ್ರಾಮ ಪಂಚಾಯತಿಯಲ್ಲಿರುವ ಆಸ್ತಿಗಳನ್ನು ಯಾವ ರೀತಿ ಫಾರ್ಮ್-9 ಮತ್ತು ಫಾರ್ಮ -11 ಇ-ಸ್ವತ್ತು ಅಡಿಯಲ್ಲಿ ಮಾಡಿಕೊಳ್ಳಬಹುದು? ಇ-ಸ್ವತ್ತು ಎಂದರೆ ಏನು?…

government Government Scheme scheme.

ಯಶಸ್ವಿನಿ ಯೋಜನೆಯಡಿ ಉಚಿತ ಚಿಕಿತ್ಸೆಗೆ ಅವಧಿ ವಿಸ್ತರಣೆ

ಯಶಸ್ವಿನಿ ಯೋಜನೆಯಡಿ ಉಚಿತ ಚಿಕಿತ್ಸೆಗೆ ಅವಧಿ ವಿಸ್ತರಣೆ ಯಶಸ್ವಿ ಯೋಜನೆ ಅಡಿಯಲ್ಲಿ ಉಚಿತ ಚಿಕಿತ್ಸೆ ಇದೆಯೇ?   ಹಾಗಾದರೆ ಬನ್ನಿ ಯಾರಿಗೆಲ್ಲ ಈ ಸೌಲಭ್ಯ  ದೊರೆಯಬಹುದು ತಿಳಿಯೋಣ    ಪ್ರೀಯ ಸಾರ್ವಜನಿಕರೇ ರಾಜ್ಯದಲ್ಲಿ ಹಲವಾರು ಬದಲಾವಣೆಗಳನ್ನು ನಡೆಯುತ್ತಿವೆ ಅದೇ ರೀತಿ ಸರ್ಕಾರವು ಕೂಡ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಈಗ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದು,…

government Government Scheme scheme.

ಪಹಣಿಯ ಬೆಲೆ ಹೆಚ್ಚಳ : ಆದರೂ ಹೀಗೆ ಮಾಡುವ ಮೂಲಕ ನೀವು ಉಚಿತವಾಗಿ ಪಹಣಿಯನ್ನು ವೀಕ್ಷಿಸಬಹುದು

ಪಹಣಿಯ ಬೆಲೆ ಹೆಚ್ಚಳ : ಆದರೂ ಹೀಗೆ ಮಾಡುವ ಮೂಲಕ ನೀವು ಉಚಿತವಾಗಿ ಪಹಣಿಯನ್ನು ವೀಕ್ಷಿಸಬಹುದು ಆತ್ಮೀಯ ರೈತ ಬಾಂಧವರೇ, ಪಹಣಿಯ ಬೆಲೆಯನ್ನು ಹೆಚ್ಚಿಸುವ ಮೂಲಕ ಸರ್ಕಾರವು ರೈತರಿಗೆ ಅಚ್ಚರಿ ನೀಡಿದೆ, ಹಿಂದೆ ಸರ್ಕಾರಕ್ಕೆ ಪಹಣಿಗಾಗಿ 15 ರೂಪಾಯಿಗಳನ್ನು ಪಾವತಿಸಬೇಕಿತ್ತು , ಆದರೆ ಇದೀಗ ದಿಡೀರಣೆ ಹತ್ತು ರೂಪಾಯಿಗಳನ್ನು ಹೇರಿಸಿದ್ದು ಒಂದು ಪಹಣಿಗೆ 25 ರೂಪಾಯಿ…