ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೀವೇ ಪರಿಶೀಲಿಸಿ
ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿವೆ.ಈ ಚುನಾವಣೆಯ ಸಂದರ್ಭದಲ್ಲಿ ಬಹಳಷ್ಟು ಮಂದಿ ಮತದಾನದ ದಿನ ಮತಗಟ್ಟೆಗೆ ಹೋಗಿ ತಮ್ಮ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರಿಲ್ಲ,ತಮಗೆ ವೋಟ್ ಹಾಕಲು ಸಾಧ್ಯವಾಗಿಲ್ಲ ಎಂದು ಮಂದಿ ದೂರು ನೀಡುತ್ತಾರೆ. ಈ ರೀತಿ ದೂರು ನೀಡುವುದರಲ್ಲಿ ಯಾವುದೇ ಅರ್ಥವಿಲ್ಲ.ಅದಕ್ಕಾಗಿ ನೀವೇ ನಿಮ್ಮ ಹೆಸರು ಮತದಾನದ ಪಟ್ಟಿಯಲ್ಲಿ ಇದೆಯೋ ಇಲ್ಲವೋ ಎಂದು ಪರೀಕ್ಷಿಸಿಕೊಳ್ಳಬಹುದು….
ಯಾವ ಯಾವ ರೈತರಿಗೆ ಬೆಳೆ ಸಾಲಮನ್ನಾ ಭಾಗ್ಯ ಸಿಕ್ಕಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ಯಾವ ಯಾವ ರೈತರಿಗೆ ಬೆಳೆ ಸಾಲಮನ್ನಾ ಭಾಗ್ಯ ಸಿಕ್ಕಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ 2018 ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿಯವರು ರಾಜ್ಯದ ರೈತರಿಗೆ ಬೆಳೆಸಾಲಮನ್ನಾ ಘೋಷಣೆ ಮಾಡಿದ್ದು ತಮಗೆಲ್ಲಾ ಗೊತ್ತಿದ್ದ ಸಂಗತಿ. ಆದರೆ ಇನ್ನೂವರೆಗೆ ಹಲವಾರು ರೈತರಿಗೆ ತಾಂತ್ರಿಕ ಕಾರಣಗಳಿಂದ ಸಾಲಮನ್ನಾಭಾಗ್ಯ ಸಿಕ್ಕಿಲ್ಲ. ಯಾವ ರೈತರಿಗೆ ಬೆಳೆ ಸಾಲಮನ್ನಾ ಆಗಿದೆ. ಯಾವ ರೈತರಿಗೆ…
ಕಾಫಿ ಬೆಳೆಗಾರರಿಗೆ ಶೇ. 40 ರಿಂದ 50 ರವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ಕಾಫಿ ಬೆಳೆಗಾರರಿಗೆ ಸಿಹಿ ಸುದ್ದಿ. ಕಾಫಿ ಬೆಳೆಗಾರರಿಗೆ ಶೇ. 40 ರಿಂದ 50 ರವರೆಗೆ ಸಹಾಯಧನ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಹೌದು, ಕೊಡಗು ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. 25 ಎಕರೆ ಒಳಗಿನ ಎಲ್ಲಾ ಸಣ್ಣ ಕಾಫಿ ಬೆಳೆಗಾರರು ಅರ್ಜಿ ಸಲ್ಲಿಸಿ ಇದರ ಪ್ರಯೋಜನ ಪಡದುಕೊಳ್ಳಲು ಕೋರಲಾಗಿದೆ ಎಂದು ಗೋಣಿಕೊಪ್ಪ ಕಾಫಿ ಮಂಡಳಿಯ ಉಪ…
2023 ರಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅದೃಷ್ಟ DBS ಬ್ಯಾಂಕ್ ಕಡೆಯಿಂದ 20 ಸಾವಿರ ಉಚಿತವಾಗಿ ಸಿಗಲಿದೆ DBS ವಿದ್ಯಾರ್ಥಿವೇತನ 2023||
DBS ವಿದ್ಯಾರ್ಥಿವೇತನ ಪ್ರಿಯ ಸ್ನೇಹಿತರೇ, ನಾವು ಇಂದು ಈ ಲೇಖನದಲ್ಲಿ ವಿಶೇಷವಾದ DBS ವಿದ್ಯಾರ್ಥಿವೇತನ 2023 ದ ಬಗ್ಗೆ ತಿಳಿಸಿಕೊಡುತ್ತಿದ್ದೇವೆ. ಶಿಕ್ಷಣವನ್ನು ಮುಂದುವರಿಸಲು ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು ನೀಡಲು DBS ಬ್ಯಾಂಕ್ ಕಡೆಯಿಂದ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದಾರೆ. ಇದರಲ್ಲಿ DBS ವಿದ್ಯಾರ್ಥಿವೇತನದ ಉದ್ದೇಶ, ಪ್ರಾಮುಖ್ಯತೆ, ಮೊತ್ತ, ಅರ್ಹತೆಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ…
ಕೇಂದ್ರ ಸರ್ಕಾರವು ಜಾರಿಗೆ ತಂದ ಮೂರು ಕೃಷಿ ಕಾಯ್ದೆಗಳಲ್ಲಿ ಏನಿತ್ತು? ರೈತರು ವಿರೋಧಿಸಿದ್ದೇಕೆ? ಇಲ್ಲಿದೆ ಮಾಹಿತಿ
ಕಳೆದ ವರ್ಷ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಮೂರು ಕೃಷಿ ಕಾಯ್ದೆಗಳನ್ನುಜಾರಿಗೆ ತರಲಾಗಿತ್ತು ಎಂದು ಕೇಂದ್ರ ಸರ್ಕಾರವು ಹೇಳಿತ್ತು. ಆದರೆ ದೇಶದ ಹಲವು ಭಾಗಗಳಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದ್ದ ಈ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರವು ಈಗ ಹಿಂಪಡೆದಿದೆ. ದೆಹಲಿಯ ಗಡಿ ಹಾಗೂ ವಿವಿಧ ರಾಜ್ಯಗಳಲ್ಲಿ ಒಂದು ವರ್ಷದಿಂದ ರೈತರ ಪ್ರತಿಭಟನೆಗೆ ಕಾರಣವಾಗಿದ್ದ ಈ…
ಕೆಲವು ರೈತರಿಗೇಕೆ ಸಾಲಮನ್ನಾ ಭಾಗ್ಯ ಸಿಗಲಿಲ್ಲ. ಹೆಸರು ಪಟ್ಟಿಯಲ್ಲಿದ್ದರೂ ಸಾಲಮನ್ನಾ ಏಕಾಗಿಲ್ಲಾ? ಇಲ್ಲಿದೆ ಮಾಹಿತಿ
H.D. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ 2018 ರಲ್ಲಿ ರಾಜ್ಯದ ರೈತರ ಒಂದು ಲಕ್ಷ ರೂಪಾಯಿಯವರೆಗೆ ಸಾಲಮನ್ನಾ ಘೋಷಣೆ ಮಾಡಿದ್ದರು. ಹೌದು, 2018 ರಲ್ಲಿ ಕಾಂಗ್ರೆಸ್(Congress) ಮತ್ತು ಜೆಡಿಎಸ್(JDS) ಸಮ್ಮಿಶ್ರ ಸರ್ಕಾರವಿತ್ತು. ಇಂತಹ ಕಠಿಣ ಪರಿಸ್ಥಿತಿಯಲ್ಲಿಯೂ ಸಹ H.D. ಕುಮಾರ ಸ್ವಾಮಿಯವರು ಸಾಲಮನ್ನಾ ಭಾಗ್ಯ ನೀಡಿದ್ದರು. ಚುನಾವಣೆ ಪೂರ್ವದಲ್ಲಿ ತಾವು ಮುಖ್ಯಮಂತ್ರಿಯಾದರೆ ರೈತರ ಸಾಲಮನ್ನಾ ಮಾಡುತ್ತೇನೆಂದು ಘೋಷಣೆ ಮಾಡಿದ್ದರು….
ನಿಮ್ಮ ಸ್ಮಾರ್ಟ್ ಫೋನ್ ನಿಂದ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಎಂದು ಪರಿಶೀಲಿಸಿ
ಪಿಎಂ ಕಿಸಾನ್(PM Kisan) ಯೋಜನೆಯ ಹದಿಮೂರನೇ ಕಂತಿನ ಪಟ್ಟಿಯಲ್ಲಿ ತಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಸ್ಮಾರ್ಟ್ ಫೋನ್ನಲ್ಲೇ ಚೆಕ್ ಮಾಡಬಹುದು. ಹೌದು, ಪಿಎಂ ಕಿಸಾನ್(PM Kisan) ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ಈಗ ಮನೆಯಲ್ಲಿಯೇ ಕುಳಿತು ತಮ್ಮ ಹೆಸರು ಫಲಾನುಭವಿಗಳ ಪಟ್ಟಿ(Beneficiary list) ಯಲ್ಲಿರುವುದನ್ನು ಪರಿಶೀಲನೆ ಮಾಡಬಹುದು. ಪಿಎಂ ಕಿಸಾನ್ ಪಟ್ಟಿಯಲ್ಲಿ ತಮ್ಮ ಹೆಸರು ಚೆಕ್…
ಕರ್ನಾಟಕದ ಪ್ರವಾಸಿ ಸ್ಥಳಗಳ ಮಾಹಿತಿ ನಿಮ್ಮ ಮೊಬೈಲ್ ನಲ್ಲಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ರಾಜ್ಯದಲ್ಲಿ ನಮಗೆ ಗೊತ್ತಿರದ ಎಷ್ಟೋ ಪ್ರವಾಸಿ ಸ್ಥಳಗಳಿವೆ. ಆ ಸ್ಥಳಗಳ ಮಾಹಿತಿ ಪಡೆಯಲು ಈಗ ಗ್ರಂಥಾಲಯಕ್ಕೆ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ಕ್ಷಣಾರ್ಧದಲ್ಲಿ ಪಡೆಯಬಹುದು. ಹೌದು, ಕರ್ನಾಟಕ ಸರ್ಕಾರವು ಸಾರ್ವಜನಿಕರಿಗೆ ಅನುಕೂಲವಾಗಲೆಂದು ರಾಜ್ಯದ ಪ್ರವಾಸಿ ಸ್ಥಳಗಳ ಮಾಹಿತಿಯೂ ಒಂದೇ ವೇದಿಕೆಯಲ್ಲಿ ಸಿಗಲೆಂದು ವ್ಯವಸ್ಥೆ ಮಾಡಿದೆ. ಇದೇನಪಾ, ನಾವು ಪ್ರವಾಸಿ ಸ್ಥಳಗಳ ಮಾಹಿತಿ ಪಡೆಯಲು ಗೂಗಲ್ ನಲ್ಲಿ…
ಪಿಎಂ ಕಿಸಾನ್ ಯೋಜನೆಗೆ ಪತಿ, ಪತ್ನಿ, ಮಕ್ಕಳೂ ನೋಂದಣಿ ಮಾಡಿಸುವುದು ಹೇಗೆ?
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಒಂದು ಕುಟುಂಬದ ಪತಿ, ಪತ್ನಿ ಹಾಗೂ ವಯಸ್ಕ ಮಕ್ಕಳೂ ನೋಂದಣಿ ಮಾಡಿಸಬಹುದು. ಹೌದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi Scheme) ಯೋಜನೆಯಡಿ ಕೇಂದ್ರ-ರಾಜ್ಯ ಸರ್ಕಾರದಿಂದ ಆರ್ಥಿಕ ಪ್ರೋತ್ಸಾಹಧನ(Economic Prize Money) ಪಡೆಯಲು ಯೋಜನೆಯಡಿ ಹೊಸದಾಗಿ ನೋಂದಣಿಗೆ ಅವಕಾಶ ಕಲ್ಲಿಸಲಾಗಿದೆ ಎಂದು ಕಲಬುರಗಿ ಜಿಲ್ಲೆಯ…
1ರಿಂದ10ನೇ ತರಗತಿಯವರೆಗೆ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥವೇತನ ನೀಡಲು ಅರ್ಜಿ ಆಹ್ವಾನ
ಪ್ರಸಕ್ತ 2022-23ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ಪ್ರವರ್ಗ 1 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು 1ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ Online ಮೂಲಕ ಅರ್ಜಿ ಸಲ್ಲಿಸಬಹುದು. ಜನವರಿ 20 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಒಂದನೇ…