Latest post

ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದವರಿಗೆ ಈ ಬಾರಿ ಬಹು ಮೊತ್ತದ ಹಣ ಬಿಡುಗಡೆಯಾಗಿದೆ…!

ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದವರಿಗೆ ಈ ಬಾರಿ ಬಹು ಮೊತ್ತದ ಹಣ ಬಿಡುಗಡೆಯಾಗಿದೆ…! ನೀವು ಈ ಬೆಳೆ ಪರಿಹಾರ ಪಡೆದುಕೊಳ್ಳುವಲ್ಲಿ ಅರ್ಹತೆ ಪಡೆದಿದ್ದೀರ ಅಥವಾ ಇಲ್ಲವೋ ಈಗಲೇ ನೋಡಿ..! ರೈತರಿಗೆ ಈ ಯೋಜನೆ ಅಡಿಯಲ್ಲಿ ಅತಿ ಹೆಚ್ಚಿನ ಹಣ ರೈತರ ಖಾತೆಗೆ ಜಮಾ ಆಗುತ್ತಿದ್ದು ಈ ಯೋಜನಾ ಅಡಿಯಲ್ಲಿ ಬೆಳೆ…

ಕರ್ನಾಟಕ ರಾಜ್ಯ ಸರ್ಕಾರದಿಂದ 60 ಸಾವಿರ ರೂಪಾಯಿ ಮದುವೆ ಸಹಾಯಧನ…! ಈ ಸಹಾಯಧನ ಪಡೆದುಕೊಳ್ಳಬೇಕೆಂದರೆ ಇರುವ ಅರ್ಹತೆ ಬಗ್ಗೆ ಈಗಲೇ ತಿಳಿದುಕೊಳ್ಳಿ….

ನಿಮ್ಮ ಹತ್ತಿರ ಕಾರ್ಮಿಕ ಕಾರ್ಡ್ ಇದ್ದರೆ ಸರ್ಕಾರವು ಕಾರ್ಮಿಕರ ಮಕ್ಕಳ ಮದುವೆ ಸಮಾರಂಭಕ್ಕೆ 60 ಸಾವಿರ ರೂಪಾಯಿ ಸಹಾಯಧನ ಘೋಷಣೆ ಮಾಡಿದ್ದು ಈ ಸಹಾಯಧನವನ್ನು ಪಡೆದುಕೊಳ್ಳಬೇಕೆಂದರೆ ನೀವು ಏನು ಮಾಡಬೇಕೆಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ… ಈ ಸಹಾಯಧನ ಪಡೆದುಕೊಳ್ಳಬೇಕೆಂದರೆ ಅರ್ಹತೆ ಏನಿರಬೇಕು.? ನಿಮಗೆ ಈ ಮದುವೆಯ ಸಹಾಯಧನ ಪಡೆದುಕೊಳ್ಳಬೇಕೆಂದರೆ ನಿಮ್ಮ ಹತ್ತಿರ ಕಾರ್ಮಿಕ ಕಾರ್ಡ್…

ಉಚಿತ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ ಮನೆ ಕಟ್ಟಿಸಿಕೊಳ್ಳಿ

2022-23ನೇ ಸಾಲಿಗೆ ಹೊಸದಾಗಿ ನಿಗದಿಪಡಿಸಿದ ಗುರಿಯಂತೆ ಅಲೆಮಾರಿ ಅರೆ ಅಲೆಮಾರಿ ಜನಾಂಗದರಿಗೆ ವಸತಿ ಸೌಲಭ್ಯಕ್ಕಾಗಿ ಅಲೆ ಮಾರಿ ಅರೆ ಅಲೆಮಾರಿ ಜನಾಂಗದ ವಸತಿ ರಹಿತ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ನಿಗದಿಪಡಿಸಿದ ಗುರಿಗನುಗುಣವಾಗಿ 115 ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಕಲಬುರಗಿ ಜಿಲ್ಲೆಯ…

ನಿಮ್ಮ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಿಕೊಳ್ಳಿ.

ಪ್ಯಾನ್ ಕಾರ್ಡ್ ಹೊಂದಿದವರಿಗೆ ಬಿಗ್ ನ್ಯೂಸ್, ನಿಮ್ಮ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಿಕೊಳ್ಳಿ. ನೀವು ಇನ್ನೂ ಪ್ಯಾನ್-ಆಧಾರ್ (ಪ್ಯಾನ್ ಕಾರ್ಡ್ ಲಿಂಕ್) ಅನ್ನು ಲಿಂಕ್ ಮಾಡದಿದ್ದರೆ, ಮಾರ್ಚ್ 31, 2023 ರ ಮೊದಲು ಅದನ್ನು ಲಿಂಕ್ ಮಾಡಿ. ಇಲ್ಲದಿದ್ದರೆ, ಏಪ್ರಿಲ್ 1 ರ…

ಕರ್ನಾಟಕ ಅಂಚೆ ಗ್ರಾಮೀಣ ಡಾಕ್ ಸೇವಕ್(GDS) ಫಲಿತಾಂಶ 2023, ಆಯ್ಕೆ ಪಟ್ಟಿ ಪ್ರಕಟ ಆನ್‌ಲೈನ್‌ನಲ್ಲಿ ಪರಿಶೀಲಿಸಿ.

ಕರ್ನಾಟಕ ಅಂಚೆ ಗ್ರಾಮೀಣ ಡಾಕ್ ಸೇವಕ್(GDS) ಫಲಿತಾಂಶ 2023, ಆಯ್ಕೆ ಪಟ್ಟಿ ಪ್ರಕಟ ಆನ್‌ಲೈನ್‌ನಲ್ಲಿ ಪರಿಶೀಲಿಸಿ. ಭಾರತ ಅಂಚೆ ಇಲಾಖೆಯ 40000 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಫಲಿತಾಂಶ ಪ್ರಕಟವಾಗಿದೆ. ರಾಜ್ಯವಾರು ಮಾತ್ರವಲ್ಲದೇ ಪ್ರತಿ ರಾಜ್ಯದಲ್ಲಿನ ವೃತ್ತವಾರು (ಜಿಲ್ಲಾವಾರು) ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತಾ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ…

ಪಡಿತರ ಚೀಟಿ 2023 ರ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ, ಆನ್‌ಲೈನ್‌ನಲ್ಲಿ ನೋಡಿ.

ರೇಷನ್ ಕಾರ್ಡ್ ಹೊಸ ಪಟ್ಟಿ ಬಿಡುಗಡೆ: ಪಡಿತರ ಚೀಟಿ ಯೋಜನೆಯನ್ನು ನಮ್ಮ ದೇಶದ ಕೇಂದ್ರ ಅಥವಾ ರಾಜ್ಯ ಸರ್ಕಾರ ನಡೆಸುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದಿರುವಂತೆ. ಇದರಲ್ಲಿ ಕೇಂದ್ರ ಸರ್ಕಾರವು ಪ್ರಮುಖ ಪಾತ್ರವನ್ನು ಹೊಂದಿದೆ ಅಥವಾ ಹೇಳುವುದಾದರೆ, ನಮ್ಮ ಕೇಂದ್ರ ಸರ್ಕಾರವು ಜಾರಿಗೆ ತಂದ ಹಲವಾರು ಯೋಜನೆಗಳಲ್ಲಿ ಪಡಿತರ ಚೀಟಿ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿಯಲ್ಲಿ, ನಮ್ಮ…

ವಿದ್ಯಾನಿಧಿ ಯೋಜನೆಯಡಿ ಅರ್ಜಿ ಆಹ್ವಾನ

ಯಲ್ಲೋ ಬೋರ್ಡ್ ಹೊಂದಿರುವ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿಧ್ಯಾಬ್ಯಾಸವನ್ನು ಉತ್ತೇಜಿಸಲು ಸರ್ಕಾರವು ವಿಧ್ಯಾನಿಧಿ ಯೋಜನೆಯನ್ನು ಆರಂಭಿಸಿದೆ. ವಿಧ್ಯಾನಿಧಿ ಯೋಜನೆಯಡಿಯಲ್ಲಿ ಕಲಬುರಗಿ ನಗರ ಹಾಗೂ ತಾಲೂಕುಗಳಲ್ಲಿನ ಯಲ್ಲೋ ಬೋರ್ಡ್ ಹೊಂದಿರುವ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಉಪ…

New Mangalore Port Trust (NMPT) Recruitment 2023

New Mangalore Port Trust (NMPT) Recruitment 2023 – Eligible candidates can apply for these posts through the official website before its last date.  We have already updated the notification & given the online link at the end of this article. …

ಪಿಎಂ ಕಿಸಾನ್ 14 ನೇ ಕಂತಿನ 2000 ರೂ ಈ ದಿನ ಬಿಡುಗಡೆಯಾಗಲಿದೆ

ಪಿಎಂ ಕಿಸಾನ್ 14 ನೇ ಕಂತು ಯಾವಾಗ ಬರುತ್ತದೆ ಎಂದು ಇಂದು ನಾವು ಹೇಳುತ್ತೇವೆ? ಅದರ ನಂತರ ನೀವು ಪಿಎಂ ಕಿಸಾನ್ 14 ನೇ ಕಂತುಗಾಗಿ ಕಾಯುತ್ತಿದ್ದೀರಿ! ಈ ಲೇಖನದ ಮೂಲಕ, ನಾವು ಎಲ್ಲಾ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆ 14 ನೇ ಕಂತು ದಿನಾಂಕ 2023 ರ ಬಗ್ಗೆ ವಿವರವಾಗಿ ಹೇಳುತ್ತೇವೆ! ಪ್ರಧಾನ…

Government Scheme govt. scheme.

ರೈತರಿಗೆ ರೂ.5 ಲಕ್ಷ ಬಡ್ಡಿ ಇಲ್ಲದ ಸಾಲ, ಹೊಸ ಸಬ್ಸಿಡಿ ಯೋಜನೆಗಳ ಕಂಪ್ಲೀಟ್ ಡಿಟೇಲ್ಸ್

 ರೈತರಿಗೆ ರೂ.5 ಲಕ್ಷ ಬಡ್ಡಿ ಇಲ್ಲದ ಸಾಲ, ಹೊಸ ಸಬ್ಸಿಡಿ ಯೋಜನೆಗಳ ಕಂಪ್ಲೀಟ್ ಡಿಟೇಲ್ಸ್ 2023-24ನೇ ಸಾಲಿನ ಬಜೆಟ್‌ನಲ್ಲಿ ರೈತರಿಗೆ ಘೋಷಿಸಿದ 5 ಲಕ್ಷ ರೂಪಾಯಿ ಬಡ್ಡಿ ಇಲ್ಲದ ಸಾಲ, ಕೃಷಿ, ಹೈನುಗಾರಿಕೆ, ತೋಟಗಾರಿಕೆ ಸಬ್ಸಿಡಿ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಮಣ್ಣಿನ ಕೊಡುಗೆಗೆ ನೋವಿಗೆ ನಲಿವಿಗೆ ಕನ್ನಡಿ ಹಿಡಿವಾಸ ಮಾನವ ಹೃದಯದ ಕರುಣೆಗೆ ಒಲವಿಗೆ…