Latest post

governament Government Scheme scheme.

ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ ಫೆ,20ರ ಒಳಗೆ ಅರ್ಜಿ ಸಲ್ಲಿಸಿ?

ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ ಫೆ,20ರ ಒಳಗೆ ಅರ್ಜಿ ಸಲ್ಲಿಸಿ? ಯಾರೆಲ್ಲ ಅರ್ಹರು ಇಲ್ಲಿದೆ ಸಂಪೂರ್ಣ ಮಾಹಿತಿ.   ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಮಹಿಳೆಯರಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು…

governament Government Scheme scheme.

ಆನ್ಲೈನ ಮೂಲಕ ನಿಮ್ಮ ಜಮೀನಿನ ಖಾತಾ ನಂಬರ್ ಚೆಕ್ ಮಾಡುವುದು ಹೇಗೆ?

ಆನ್ಲೈನ ಮೂಲಕ ನಿಮ್ಮ ಜಮೀನಿನ ಖಾತಾ ನಂಬರ್ ಚೆಕ್ ಮಾಡುವುದು ಹೇಗೆ?   ಆತ್ಮೀಯ ರೈತ ಬಾಂಧವರೇ, ಆನ್ಲೈನ್ ಮೂಲಕ ನಿಮ್ಮ ಜಮೀನಿನ ಖಾತಾ ನಂಬರನ್ನು ಚೆಕ್ ಮಾಡುವುದು ಹೇಗೆ ಎಂಬುದರ ಬಗ್ಗೆ ಇಂದಿನ ಲೇಖನದಲ್ಲಿ ನಾವು ನಿಮಗೆ ತಿಳಿಸಿಕೊಡಲಿದ್ದೇನೆ.   ಮೊಟ್ಟ ಮೊದಲಿಗೆ ಗೂಗಲ್ ನಲ್ಲಿ ಭೂಮಿ ಎಂದು ಸರ್ಚ್ ಮಾಡಿ   ಅಲ್ಲಿ…

governament Government Scheme scheme.

ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ :ಅರ್ಜಿ ಸಲ್ಲಿಸಲು ದಿನಾಂಕವನ್ನ ವಿಸ್ತತರಿಸಲಾಗಿದೆ ಮಾರ್ಚ್ 2

ಗಂಗಾ ಕಲ್ಯಾಣ ನೀರಾವರಿ ಯೋಜನೆ ಅಡಿ ಬೋರ್ವೆಲ್ ಕೊರಸಲು ಅರ್ಜಿ ಆಹ್ವಾನ:ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆಯ ದಿನಾಂಕ   ಕಲಬುರಗಿ: ಕರ್ನಾಟಕ ಉಪ್ಪಾರ ಅಭಿವೃದ್ಧಿ 2022-23ನೇ ಸಾಲಿನಲ್ಲಿ ಅನುಷ್ಠಾನ ಗೊಳಿಸುತ್ತಿರುವ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ…

governament Government Scheme scheme.

ತೊಗರಿ ಬೆಳೆ ಹಾನಿಯಾದ ರೈತರಿಗೆ ಹೆಕ್ಟೇರಿಗೆ 10 ಸಾವಿರ ರೂಪಾಯಿ ಪರಿಹಾರ ಘೋಷಣೆ

ತೊಗರಿ ಬೆಳೆ ಹಾನಿಯಾದ ರೈತರಿಗೆ ಹೆಕ್ಟೇರಿಗೆ 10 ಸಾವಿರ ರೂಪಾಯಿ ಪರಿಹಾರ ಘೋಷಣೆ   ನೆಟೆ ರೋಗದಿಂದ ತೊಗರಿ ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ರೈತರ ನೆರವಿಗೆ ಸರ್ಕಾರ ಧಾವಿಸಿದ್ದು, ಪ್ರತಿ ಹೆಕ್ಟೇರಿಗೆ 10 ಸಾವಿರ ರೂಪಾಯಿ ಪರಿಹಾರ ಘೋಷಿಸಿದೆ.   ಹೌದು, ಬೀದರ್, ಕಲಬುರಗಿ, ಮತ್ತು…

government Government Scheme scheme.

ಜೀವ ಜಲ (ಗಂಗಾ ಕಲ್ಯಾಣ) ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಪಟ್ಟಿ ಬಿಡುಗಡೆ

ಜೀವ ಜಲ (ಗಂಗಾ ಕಲ್ಯಾಣ) ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಪಟ್ಟಿ ಬಿಡುಗಡೆ- ನಿಮ್ಮ ಹೆಸರು ಚೆಕ್ ಮಾಡಿ   ಜೀವ ಜಲ (ಗಂಗಾ ಕಲ್ಯಾಣ) ಯೋಜನೆಯಡಿಯಲ್ಲಿ 2021-22ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅರ್ಜೀದಾರರು ತಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು.   ಹೌದು, ರೈತರು ತಮ್ಮ ಬಳಿ ಇರುವ ಫೋನ್ ನಲ್ಲಿ ಮನೆಯಲ್ಲಿ…

government Government Scheme scheme.

ಗ್ರೀನ್ ಪಟ್ಟಿಯಲ್ಲಿದ್ದ ರೈತರಿಗೆ ಮಾತ್ರ ಸಾಲಮನ್ನಾ

ಗ್ರೀನ್ ಪಟ್ಟಿಯಲ್ಲಿದ್ದ ರೈತರಿಗೆ ಮಾತ್ರ ಸಾಲಮನ್ನಾ: ನಿಮ್ಮ ಹೆಸರಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ   ಬಿಡುಗಡೆಯಾಗಿರುವ ಸಾಲಮನ್ನಾ ಪಟ್ಟಿಯಲ್ಲಿ ನಿಮ್ಮ ಹೆಸರು ಗ್ರೀನ್ ಲಿಸ್ಟ್ ನಲ್ಲಿದ್ದರೆ ಮಾತ್ರ ನಿಮಗೆ ಸಾಲಮನ್ನಾ ಭಾಗ್ಯ ಸಿಕ್ಕಿದೆ ಎಂದರ್ಥ. ಗ್ರೀನ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿನ ಮುಂದೆ ನೋ ಇದ್ದರೆ ನೀವು ಸಾಲಮನ್ನಾ ಪಟ್ಟಿಯಲ್ಲಿದ್ದರೂ ಸಾಲಮನ್ನಾ ಭಾಗ್ಯ ನಿಮಗ…

government Government Scheme scheme.

ಭೂರಹಿತ ಕೃಷಿ ಕಾರ್ಮಿಕರ ಮಕ್ಕಳು ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ

ಭೂರಹಿತ ಕೃಷಿ ಕಾರ್ಮಿಕರ ಮಕ್ಕಳು ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುವುದು ಹೇಗೆ? ಆತ್ಮೀಯ ರೈತ ಬಾಂಧವರೇ, ಈಗಾಗಲೇ ಹೋದ ವರ್ಷ 2022-23 ನೇ ಸಾಲಿನಲ್ಲಿ ರೈತರ ಮಕ್ಕಳ ಖಾತೆಗಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನವು ಈಗಾಗಲೇ ಜಮೆಯಾಗಿದ್ದು, ಆದರೆ ಈ ವರ್ಷ ಹೊಸದಾಗಿ ಭೂ ರಹಿತ ಕೃಷಿ ಕಾರ್ಮಿಕರು ಹಾಗೂ ಇನ್ನಿತರರು…

government Government Scheme scheme.

LPG ಗ್ಯಾಸ್ ಸಬ್ಸಿಡಿ

ನಿಮ್ಮ ಖಾತೆಗೆ 300 ರೂಪಾಯಿ ಬರುತ್ತದೆ LPG ಗ್ಯಾಸ್ ಸಬ್ಸಿಡಿ: LPG ಸಿಲಿಂಡರ್ ಮೇಲೆ ಮತ್ತೆ ಸಬ್ಸಿಡಿ ಆರಂಭ!   ಸ್ನೇಹಿತರೆ LPG ಗ್ರಾಹಕರಿಗೆ ಪ್ರಧಾನಿ ನರೇಂದ್ರ ಮೋದಿಯವರು ದೊಡ್ಡ ಉಡುಗೊರೆಯನ್ನು ನೀಡುತ್ತಿದ್ದಾರೆ. ನೀವು ಸಹ LPG ಗ್ರಾಹಕರಾಗಿದ್ದರೆ ಮತ್ತು ಪ್ರತಿ ತಿಂಗಳು LPG ಸಿಲಿಂಡರ್‌ಗಳನ್ನು ತುಂಬುತ್ತಿದ್ದರೆ, ಈ ಮಾಹಿತಿಯು ನಿಮಗೆ ಮುಖ್ಯವಾಗಿದೆ ಏಕೆಂದರೆ ಪ್ರಧಾನ…

government Government Scheme scheme.

ಉಚಿತ ಲ್ಯಾಪ್ಟಾಪ್ ಗಾಗಿ ಅರ್ಜಿ ಆಹ್ವಾನ:

ಉಚಿತ ಲ್ಯಾಪ್ಟಾಪ್ ಗಾಗಿ ಅರ್ಜಿ ಆಹ್ವಾನ:ಅರ್ಜಿ ಸಲ್ಲಿಸಲು ಫೆಬ್ರವರಿ 10 ಕೊನೆಯ ದಿನಾಂಕ   ಆತ್ಮೀಯರೇ, ಬಳ್ಳಾರಿ ಜಿಲ್ಲೆಯಲ್ಲಿ ದೃಷ್ಠಿದೋಷವುಳ್ಳ ಅಂದ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ ವಿತರಿಸಲು ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತರು ಅರ್ಜಿ ಯನ್ನು ಸಲ್ಲಿಸಿ ಇದರ ಸದುಪಯೋಗ ಪಡೆಯಬೇಕಾಗಿ ವಿನಂತಿ.   ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ…

government Government Scheme scheme.

ಗುಡಿಕೈಗಾರಿಕೆ ಸ್ವಉದ್ಯೋಗದಲ್ಲಿ ತೊಡಗಿರುವವರಿಗೆ ಸಾಲ, ಸಹಾಯಧನ

ಗುಡಿಕೈಗಾರಿಕೆ ಸ್ವಉದ್ಯೋಗದಲ್ಲಿ ತೊಡಗಿರುವವರಿಗೆ ಸಾಲ, ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಕುಶಲಕರ್ಮಿಗಳಿಗಾಗಿ ಸಾಲ ಮತ್ತು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು. ಈ ಯೋಜನೆಯಡಿ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರ ಬ್ಯಾಂಕ್ ಮತ್ತು ಪ್ರಾದೇಶಿಕ ಬ್ಯಾಂಕ್‍ಗಳಿಂದ ಪ್ರತಿ ಕುಶಲಕರ್ಮಿಗಳಿಗೆ ರೂ.50 ಸಾವಿರದವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ.   ಯಾರೆಲ್ಲ ಅರ್ಜಿ ಸಲ್ಲಿಸಬವುದು? ಚನ್ನಪಟ್ಟಣ…