ನರೇಗಾ ಯೋಜನೆಯಡಿ ನರ್ಸರಿ ಮಾಡಿಕೊಳ್ಳಲು ಅವಕಾಶ.
ನರೇಗಾ ಯೋಜನೆಯಡಿ ನರ್ಸರಿ ಮಾಡಿಕೊಳ್ಳಲು ಅವಕಾಶ. ಮಡಿಕೇರಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾಗಿದ್ದು, ಗ್ರಾಮೀಣ ಭಾಗದ ಜನರು ಮತ್ತು ಮಹಿಳೆಯರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದಾರೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಬುಧವಾರ ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ಮಹಿಳಾ…
ಪಂಪ್ಸೆಟ್ ಅಳವಡಿಸಲು ಶೇಕಡಾ 60-80 ರಷ್ಟು ಸಹಾಯಧನ :ಅರ್ಜಿ ಆಹ್ವಾನ
ಪಂಪ್ಸೆಟ್ ಅಳವಡಿಸಲು ಶೇಕಡಾ :ಅರ್ಜಿ ಆಹ್ಪಂಪ್ಸೆಟ್ ಅಳವಡಿಸಲು ಶೇಕಡಾ 60-80 ರಷ್ಟು ಸಹಾಯಧನಪಂಪ್ಸೆಟ್ ಅಳವಡಿಸಲು ಶೇಕಡಾ 60-80 ರಷ್ಟು ಸಹಾಯಧನ :ಅರ್ಜಿ ಆಹ್ವಾನ :ಅರ್ಜಿ ಪಂಪ್ಸೆಟ್ ಅಳವಡಿಸಲು ಶೇಕಡಾ 60-80 ರಷ್ಟು ಸಹಾಯಧನ :ಅರ್ಜಿ ಆಹ್ವಾನ ಆಹ್ವಾನ ರೈತ ಮಿತ್ರರೇ , ಸೌರ ಚಾಲಿತ ಪಂಪ್ಸೆಟ್ಟುಗಳನ್ನು ಅಳವಡಿಸಲು ಸರ್ಕಾರದಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಸರ್ಕಾರದಿಂದ ಅಳವಡಿಸಿಕೊಳ್ಳಲು…
ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉಚಿತ ಬೈಕ್ ಹಾಗೂ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉಚಿತ ಬೈಕ್ ಹಾಗೂ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ರಾಯಚೂರು : ಜ-11(ಕ.ವಾ) 2022-23 ನೇ ಸಾಲಿನಲ್ಲಿ ಡಾ:ಬಿ. ಆರ್.ಅಂಬೇಡ್ಕರ ಅಭಿವೃದ್ಧಿ ನಿಗ ಮವು ಅನುಷ್ಠಾನಗೊಳಿಸುತ್ತಿರುವ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ದ್ವಿ-ಚಕ್ರ/ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನ) ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ( ಮಹಿಳಾ ಸ್ವಸಹಾಯ ಗುಂಪುಗಳಿಗೆ) ಯೋಜನೆಗಳಿಗೆ…
₹3.50 ಲಕ್ಷ ಉಚಿತ ಬೋರ್ವೆಲ್ ಸಹಾಯಧನಕ್ಕೆ ಅರ್ಜಿ ಆಹ್ವಾನ
ಉಚಿತ ಬೋರ್ವೆಲ್ ಸಹಾಯಧನಕ್ಕೆ ಅರ್ಜಿ ಆಹ್ವಾನ ರೈತರ ಆದಾಯ ದ್ವಿಗುಣಗೊಳಿಸುವ ಹಿನ್ನಲೆಯಲ್ಲಿ ಸರಕಾರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬಹುಮುಖ್ಯವಾಗಿ ಸಣ್ಣ ಮತ್ತಿ ಅತೀ ಸಣ್ಣ ರೈತರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ನೀರಾವರಿ ಅನುಕೂಲಕ್ಕಾಗಿ ವಿವಿಧ ನಿಗಮಗಳ ಮೂಲಕ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಉಚಿತ ಬೋರ್ವೆಲ್ ಯೋಜನೆಗಳಿದ್ದು; ಈ ಪೈಕಿ ಗಂಗಾಕಲ್ಯಾಣ ಯೋಜನೆ…
ಪ್ರೈಸ್ ಮನಿ ಸ್ಕಾಲರ್ಶಿಪ್ 2023 ||
35,000/- ವರೆಗೂ ನೇರವಾಗಿ ಬ್ಯಾಂಕ್ ಖಾತೆಗೆ ಬರುವ ಪ್ರೈಸ್ ಮನಿ ಸ್ಕಾಲರ್ಶಿಪ್ 2023 : ಅರ್ಜಿ ಸಲ್ಲಿಸುವ ಸುಲಭ ವಿಧಾನ . ಇವತ್ತಿನ ಲೇಖನದಲ್ಲಿ ಪ್ರೈಸ್ ಮನಿ ಅಥವಾ ಪ್ರೋತ್ಸಾಹ ಧನವನ್ನು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತು ನಿಮಗೆ ತಿಳಿಸಿಕೊಡಲಾಗುವುದು. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ, ಈ ಪ್ರೋತ್ಸಾಹ ಧನದ…
ಸ್ವಯಂ ಉದ್ಯೋಗಕ್ಕೆ ನೇರ ಸಾಲ ಯೋಜನೆ: ಪ್ರತಿ ಫಲಾನುಭವಿಗೆ ಸಿಗಲಿದೆ ರೂ.1,00,000 ಧನ ಸಹಾಯ
ಸ್ವಯಂ ಉದ್ಯೋಗಕ್ಕೆ ನೇರ ಸಾಲ ಯೋಜನೆ: ಪ್ರತಿ ಫಲಾನುಭವಿಗೆ ಸಿಗಲಿದೆ ರೂ.1,00,000 ಧನ ಸಹಾಯ ಈ ಯೋಜನೆಯಡಿ ಫಲಾನುಭವಿಗಳಿಗೆ ಸಣ್ಣಪುಟ್ಟ ವ್ಯಾಪಾರದ ಚಟುವಟಿಕೆಗಳಾದ ಪೆಟ್ಟಿ ಅಂಗಡಿ, ಸಿದ್ಧ ಉಡುಪುಗಳ ಅಂಗಡಿ, ಕುರಿ ಮತ್ತು ಮೇಕೆ ಸಾಕಣೆ, ಮೀನುಗಾರಿಕೆ, ಹಣ್ಣು ಮತ್ತು ತರಕಾರಿ ಅಂಗಡಿ, ಟೈಲರಿಂಗ್ ಮುಂತಾದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ನಿಗಮವು ಪ್ರತಿ ಫಲಾನುಭವಿಗೆ…
SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ
SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಎಸ್ಎಸ್ಪಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ?…
ಇ-ಸ್ವತ್ತಿನ ದಾಖಲೆಗಳನ್ನು ನಿಮ್ಮ ಮೊಬೈಲ್ ನಲ್ಲೇ ಪರಿಶೀಲಿಸಬಹುದು.
ಇ-ಸ್ವತ್ತಿನ ದಾಖಲೆಗಳನ್ನು ನಿಮ್ಮ ಮೊಬೈಲ್ ನಲ್ಲೇ ಪರಿಶೀಲಿಸಬಹುದು. ಗ್ರಾಮ ಪಂಚಾಯತಿಯಲ್ಲಿ ಆಸ್ತಿ ನೋಂದಣಿ ಹೇಗೆ ಮಾಡುವುದು? ಇ-ಸ್ವತ್ತು ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ ಗ್ರಾಮ ಪಂಚಾಯತಿಯಡಿಯಲ್ಲಿ ಬರುವ ಆಸ್ತಿಗಳನ್ನು ನೋಂದಣಿ ಮಾಡುವ ಪದ್ದತಿ ಹೇಗೆ? ಗ್ರಾಮ ಪಂಚಾಯತಿಯಲ್ಲಿರುವ ಆಸ್ತಿಗಳನ್ನು ಯಾವ ರೀತಿ ಫಾರ್ಮ್-9 ಮತ್ತು ಫಾರ್ಮ -11 ಇ-ಸ್ವತ್ತು ಅಡಿಯಲ್ಲಿ ಮಾಡಿಕೊಳ್ಳಬಹುದು? ಇ-ಸ್ವತ್ತು ಎಂದರೆ ಏನು?…
ಯಶಸ್ವಿನಿ ಯೋಜನೆಯಡಿ ಉಚಿತ ಚಿಕಿತ್ಸೆಗೆ ಅವಧಿ ವಿಸ್ತರಣೆ
ಯಶಸ್ವಿನಿ ಯೋಜನೆಯಡಿ ಉಚಿತ ಚಿಕಿತ್ಸೆಗೆ ಅವಧಿ ವಿಸ್ತರಣೆ ಯಶಸ್ವಿ ಯೋಜನೆ ಅಡಿಯಲ್ಲಿ ಉಚಿತ ಚಿಕಿತ್ಸೆ ಇದೆಯೇ? ಹಾಗಾದರೆ ಬನ್ನಿ ಯಾರಿಗೆಲ್ಲ ಈ ಸೌಲಭ್ಯ ದೊರೆಯಬಹುದು ತಿಳಿಯೋಣ ಪ್ರೀಯ ಸಾರ್ವಜನಿಕರೇ ರಾಜ್ಯದಲ್ಲಿ ಹಲವಾರು ಬದಲಾವಣೆಗಳನ್ನು ನಡೆಯುತ್ತಿವೆ ಅದೇ ರೀತಿ ಸರ್ಕಾರವು ಕೂಡ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಈಗ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದು,…
ಪಹಣಿಯ ಬೆಲೆ ಹೆಚ್ಚಳ : ಆದರೂ ಹೀಗೆ ಮಾಡುವ ಮೂಲಕ ನೀವು ಉಚಿತವಾಗಿ ಪಹಣಿಯನ್ನು ವೀಕ್ಷಿಸಬಹುದು
ಪಹಣಿಯ ಬೆಲೆ ಹೆಚ್ಚಳ : ಆದರೂ ಹೀಗೆ ಮಾಡುವ ಮೂಲಕ ನೀವು ಉಚಿತವಾಗಿ ಪಹಣಿಯನ್ನು ವೀಕ್ಷಿಸಬಹುದು ಆತ್ಮೀಯ ರೈತ ಬಾಂಧವರೇ, ಪಹಣಿಯ ಬೆಲೆಯನ್ನು ಹೆಚ್ಚಿಸುವ ಮೂಲಕ ಸರ್ಕಾರವು ರೈತರಿಗೆ ಅಚ್ಚರಿ ನೀಡಿದೆ, ಹಿಂದೆ ಸರ್ಕಾರಕ್ಕೆ ಪಹಣಿಗಾಗಿ 15 ರೂಪಾಯಿಗಳನ್ನು ಪಾವತಿಸಬೇಕಿತ್ತು , ಆದರೆ ಇದೀಗ ದಿಡೀರಣೆ ಹತ್ತು ರೂಪಾಯಿಗಳನ್ನು ಹೇರಿಸಿದ್ದು ಒಂದು ಪಹಣಿಗೆ 25 ರೂಪಾಯಿ…